26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು , ಉಪ್ಪಿನಂಗಡಿ ಅರಣ್ಯ ಸಹಾಯಕ ಸಂರಕ್ಷಣಾ ಅಧಿಕಾರಿ ಸುಬ್ಬಯ್ಯ ನಾಯ್ಕ್, ಶಿವಮೊಗ್ಗ ಕಾರ್ಯಯೋಜನೆ ವಲಯಾರಣ್ಯಾಧಿಕಾರಿ ನವೀನ್ ಕುಮಾರ್, ವಲಯಾರಣ್ಯಾಧಿಕಾರಿ ಶಿವರಾಜ್ ಮಠದ್ , ತಾಲೂಕು ಸರ್ವೆಯರ್ ಗಳು, ಕಳೆಂಜ ಗ್ರಾ. ಪಂಚಾಯತ್ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಉಪಸ್ಥಿತರಿದ್ದರು.

ಸಭೆಯಲ್ಲಿ 309 ಸರ್ವೇ ಕಾರ್ಯದ ಬಗ್ಗೆ ಚರ್ಚೆಗಳು ನಡೆದವು.

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ರಾಘವೇಂದ್ರ ಹೆಚ್.ಪಿ ಸ್ವಾಗತಿಸಿ, ವಂದಿಸಿದರು.

Related posts

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!