July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ. ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಪೂರ್ವಸಿದ್ಧತೆಯ ಬಗ್ಗೆ ಭಕ್ತಾದಿಗಳ ಸಮಾಲೋಚನ ಸಭೆಯನ್ನು ನ 16 ರoದು ದೇವಸ್ಥಾನದ ವಠಾರದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಬೆಳ್ಳಿಹಬ್ಬ ಆಚರಣ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಪ್ರಧಾನ ಕಾರ್ಯದರ್ಶಿಗಳಾಗಿ ದಿನೇಶ್ ನಾಯ್ಕ ಕೋಟೆ. ಮತ್ತು ವಿಜಯ ಗೌಡ ಅಗರಿ, ಕಾರ್ಯದರ್ಶಿಯಾಗಿ ಪ್ರವೀಣ್ ದೇವಾಡಿಗ ಗಾಣದಕೊಟ್ಟಿಗೆ, ಭವ್ಯ ಗೌಡ ಅಗರಿ, ದೀನಾವತಿ ಗೌಡ ಬೈಲಂಗಡಿ, ಉಪಾಧ್ಯಕ್ಷರಾಗಿ ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ರಮೇಶ್ ನಾಯ್ಕ ಕೋಟೆ, ಶೇಖರ ಗೌಡ ಪರಾರಿ, ಆನಂದ ನಾಯ್ಕ ಕೋಟೆ, ಆನಂದ ಗೌಡ ಬಾರೆ, ಅರುಣ್ ಅಗರಿ, ಸುಮತಿ ಬರಮೇಲು, ಜಯಂತಿ ನೆಲ್ಲಿಗುಡ್ಡೆ, ಶಾರದ ಗೌಡ ಪಿತ್ತಿಲು, ಸಂಚಾಲಕರಾಗಿ ಅಣ್ಣಿ ಗೌಡ ಹೊಸಹೊಕ್ಲು, ಶಾಜಿಮೋಹನ್ ಮೂರ್ಜೆ, ಸಹ ಸಂಚಾಲಕರಾಗಿ ಬಾಲಕೃಷ್ಣ ಗೌಡ ಪಾದೆ, ಶಶಿಧರ ಗೌಡ ಪಿತ್ತಲು, ಕೋಶಾಧಿಕಾರಿಯಾಗಿ ದಿವಾಕರ ಪೂಜಾರಿ ಕಲೆಂಜೊಟ್ಟು, ಗೌರವ ಸಲಹೆಗಾರರಾಗಿ ರಮೇಶ್ ಗೌಡ ಹಳೆ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!