23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಬೆಳ್ತಂಗಡಿ: ಮಡಂತ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ನಿರ್ದೇಶಕರಾದ ಪೂವನಿ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya
error: Content is protected !!