25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!