September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಪಿಲಿಗೂಡು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಜಮೀಲಾ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಕ ಹೈನುಗಾರಿಕೆಯಲ್ಲಿ ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ.

Related posts

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!