38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!