September 6, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya
error: Content is protected !!