25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya
error: Content is protected !!