23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಶಿರ್ಲಾಲು: ಹೈನುಗಾರಿಕೆಯಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಸದಸ್ಯರಾದ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ,ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!