ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಹೊಸ ಅಧ್ಯಕ್ಷ ಅಲೋಶಿಯಸ್ ಎಸ್‌.ಲೋಬೊ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಎಮ್, ಉಷಾ.ಎನ್.ಜಿ, ಅಸ್ಮಾ, ಮಮ್ತಾಜ್ ಬೇಗಂ, ಸಂದೀಪ್ ಡಿ’ಸೋಜಾ ಇವರನ್ನು ನಾರಾಯಣ ಸ್ವಾಮಿ ಶಾಲು ಹಾಕಿ ಗೌರವಿಸಿದರು.

ನಾರಾಯಣ ಸ್ವಾಮಿ ಭೇಟಿ ವೇಳೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿಕೊಂಡರು. ಜೊತೆಯಲ್ಲಿ ಸದಸ್ಯರಾದ ಮನೋಹನ್ ಕುಮಾರ್, ಪ್ರಶಾಂತ್ , ಶ್ರೀನಿವಾಸ್ ಗೌಡ, ವಸಂತ ಮರಕಡ, ಸೇವಿಯಾರ್ ಪಾಲೇಲಿ, ಉಷಾ, ಮಮ್ತಾಜ್ ಬೇಗಂ, ಶಿವಕುಮಾರ್, ಸ್ವರ್ಣ ಲತಾ, ನವಾಝ್, ಅಸ್ಮಾ, ಲತಾ ಭಾಗಿಯಾಗಿದ್ದರು.

Related posts

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya
error: Content is protected !!