July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಹೊಸ ಅಧ್ಯಕ್ಷ ಅಲೋಶಿಯಸ್ ಎಸ್‌.ಲೋಬೊ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಎಮ್, ಉಷಾ.ಎನ್.ಜಿ, ಅಸ್ಮಾ, ಮಮ್ತಾಜ್ ಬೇಗಂ, ಸಂದೀಪ್ ಡಿ’ಸೋಜಾ ಇವರನ್ನು ನಾರಾಯಣ ಸ್ವಾಮಿ ಶಾಲು ಹಾಕಿ ಗೌರವಿಸಿದರು.

ನಾರಾಯಣ ಸ್ವಾಮಿ ಭೇಟಿ ವೇಳೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿಕೊಂಡರು. ಜೊತೆಯಲ್ಲಿ ಸದಸ್ಯರಾದ ಮನೋಹನ್ ಕುಮಾರ್, ಪ್ರಶಾಂತ್ , ಶ್ರೀನಿವಾಸ್ ಗೌಡ, ವಸಂತ ಮರಕಡ, ಸೇವಿಯಾರ್ ಪಾಲೇಲಿ, ಉಷಾ, ಮಮ್ತಾಜ್ ಬೇಗಂ, ಶಿವಕುಮಾರ್, ಸ್ವರ್ಣ ಲತಾ, ನವಾಝ್, ಅಸ್ಮಾ, ಲತಾ ಭಾಗಿಯಾಗಿದ್ದರು.

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya
error: Content is protected !!