25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಹೊಸ ಅಧ್ಯಕ್ಷ ಅಲೋಶಿಯಸ್ ಎಸ್‌.ಲೋಬೊ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಎಮ್, ಉಷಾ.ಎನ್.ಜಿ, ಅಸ್ಮಾ, ಮಮ್ತಾಜ್ ಬೇಗಂ, ಸಂದೀಪ್ ಡಿ’ಸೋಜಾ ಇವರನ್ನು ನಾರಾಯಣ ಸ್ವಾಮಿ ಶಾಲು ಹಾಕಿ ಗೌರವಿಸಿದರು.

ನಾರಾಯಣ ಸ್ವಾಮಿ ಭೇಟಿ ವೇಳೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿಕೊಂಡರು. ಜೊತೆಯಲ್ಲಿ ಸದಸ್ಯರಾದ ಮನೋಹನ್ ಕುಮಾರ್, ಪ್ರಶಾಂತ್ , ಶ್ರೀನಿವಾಸ್ ಗೌಡ, ವಸಂತ ಮರಕಡ, ಸೇವಿಯಾರ್ ಪಾಲೇಲಿ, ಉಷಾ, ಮಮ್ತಾಜ್ ಬೇಗಂ, ಶಿವಕುಮಾರ್, ಸ್ವರ್ಣ ಲತಾ, ನವಾಝ್, ಅಸ್ಮಾ, ಲತಾ ಭಾಗಿಯಾಗಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!