25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನ.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ, ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.

Related posts

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
error: Content is protected !!