25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರ: ಶಾಂತಿವನ ಟ್ರಸ್ಟ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ ನ.17ರಂದು ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಈರ್ವರು ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.

ಅದ್ವಿತಿ ರಾವ್ ಹಾಗೂ ತನುಷ್ ಕ್ರಮವಾಗಿ ಕಂಠಪಾಠ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!