25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

ಬೆಳ್ತಂಗಡಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಶಿಪಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ರವರನ್ನು ನೇಮಕ ಮಾಡಲಾಗಿದೆ.

ಇವರು ತೆಕ್ಕಾರು ಗ್ರಾ.ಪಂ. ಸದಸ್ಯರಾಗಿದ್ದು ಫ್ಯಾಕ್ಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya
error: Content is protected !!