ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.

ಅವರು ನ.18 ರಂದು ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ  ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಗೆ ತನ್ನ ಅನುಭವ ಹಂಚಿಕೊಂಡರು.


ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಜನರ ಶ್ರದ್ಧಾ-ಭಕ್ತಿ ಹಾಗೂ ಅಭಿಮಾನದ ಮಾತುಗಳನ್ನು ಆಲಿಸಿ ಸಂತಸವಾಯಿತು. ಇಡೀ ರಾಜ್ಯದ ಜನತೆ ಧರ್ಮಸ್ಥಳದ ಅಭಿಮಾನಿಗಳು ಹಾಗೂ ಭಕ್ತರು. ನಾವೆಲ್ಲರೂ ನಿಮ್ಮ ಪವಿತ್ರ ಕ್ಷೇತ್ರದ ಫಲಾನುಭವಿಗಳು ಎಂದು ಸಂತಸ ವ್ಯಕ್ತಪಡಿಸಿದರು.

Related posts

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya
error: Content is protected !!