25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

ನಾರಾವಿ ಗ್ರಾಮದ ಮಂಜುನಗರ ನಿವಾಸಿಯಾದ ವಿಠಲ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25000/-ಧನ ನೀಡಲಾಯಿತು.

ಮಂಜುನಗರದ ಇನ್ನೊಬ್ಬ ನಿವಾಸಿಯಾದ ಶ್ರೀಧರ್ ಪೂಜಾರಿ ಇವರು ಅಂಗ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25,000 ಧನ ಸಹಾಯ ನೀಡಲಾಯಿತು.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya
error: Content is protected !!