March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕರು,ಕೃಷಿಕರಾದ ರಾಜೇಂದ್ರ ರಾವ್ ಅವರು ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರಾಗಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮೃತರು ಪತ್ನಿ, ಒರ್ವೆ ಪುತ್ರಿ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!