32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ
ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ
ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು.
ಉಪನ್ಯಾಸಕರಾದ
ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.
ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು.

ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ
ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ
ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು.
ಉಪನ್ಯಾಸಕರಾದ
ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.
ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು.ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ
ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya
error: Content is protected !!