22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

ಲಾಯಿಲ: ಇಲ್ಲಿಯ ಎಣಿಂಜೆ ನಿವಾಸಿ ಶೇಖರ ಶೆಟ್ಟಿ ಮತ್ತು ಶಾರದ ದಂಪತಿಯ ಪುತ್ರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಲಾಯಿಲ ಇದರ ಭಜಕಿಯಾದ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಬೃಹದಾಕಾರದ (8 feet )ನ ರಂಗೋಲಿಯನ್ನು (01ಗಂಟೆ 39ನಿಮಿಷ)ದಲ್ಲಿ ತಯಾರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ಇವರಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ.ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!