July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

ಲಾಯಿಲ: ಇಲ್ಲಿಯ ಎಣಿಂಜೆ ನಿವಾಸಿ ಶೇಖರ ಶೆಟ್ಟಿ ಮತ್ತು ಶಾರದ ದಂಪತಿಯ ಪುತ್ರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಲಾಯಿಲ ಇದರ ಭಜಕಿಯಾದ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಬೃಹದಾಕಾರದ (8 feet )ನ ರಂಗೋಲಿಯನ್ನು (01ಗಂಟೆ 39ನಿಮಿಷ)ದಲ್ಲಿ ತಯಾರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ಇವರಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ.ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!