23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

ಲಾಯಿಲ: ಇಲ್ಲಿಯ ಎಣಿಂಜೆ ನಿವಾಸಿ ಶೇಖರ ಶೆಟ್ಟಿ ಮತ್ತು ಶಾರದ ದಂಪತಿಯ ಪುತ್ರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಲಾಯಿಲ ಇದರ ಭಜಕಿಯಾದ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಬೃಹದಾಕಾರದ (8 feet )ನ ರಂಗೋಲಿಯನ್ನು (01ಗಂಟೆ 39ನಿಮಿಷ)ದಲ್ಲಿ ತಯಾರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ಇವರಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ.ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!