July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ) ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ನಿರ್ದೇಶಕರಾಗಿ ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು ಆಯ್ಕೆಯಾಗಿದ್ದಾರೆ.

ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 36 ವರ್ಷಗಳಿಂದ ಪ್ರಾಮಾಣಿಕ ಸೇವೆಯನ್ನ ನೀಡುತ್ತಿರುವ ಇವರು ಭಂಡಾರಿ ಸಮಾಜ ಸಂಘದ ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷರಾಗಿಯು ಸೇವೆಯನ್ನು ನೀಡುತ್ತಿದ್ದಾರೆ.

Related posts

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!