22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನ.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ, ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.

Related posts

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!