37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.18ರಂದು ಶಶಿಧರ ಶೆಟ್ಟಿ ಬರೋಡ ರವರ ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣೇಶ ಭಜನಾ ಮಂಡಳಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ. ಕುಪ್ಪೆಟ್ಟಿ, ನಟ್ಟಬೈಲು ಶ್ರೀ ರಾಮ ವಿದ್ಯಾಕೇಂದ್ರ ಅಧ್ಯಕ್ಷ ಸುನಿಲ್ ಅಣವು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ರಮೇಶ ಗೌಡ, ಉರುವಾಲು ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮುಂಡ್ರೋಟ್ಟು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಜಯರಾಮ ನಾಯ್ಕ್ ಹಲೇಜಿ, ಕುಪ್ಪೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಪೂಂಜ ಬರಮೇಲು, ಆರ್ಥಿಕ ಸಮಿತಿ ಮತ್ತು ಅನ್ನದಾನ ಸಮಿತಿಯ ಸಂಚಾಲಕ ಪ್ರಭಾಕರ ಗೌಡ ಪೋಸಂತೋಡಿ, ಜನಾರ್ಧನ ಗೌಡ ಬೇಂಗೈ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!