ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.

ಅವರು ನ.18 ರಂದು ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ  ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಗೆ ತನ್ನ ಅನುಭವ ಹಂಚಿಕೊಂಡರು.


ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಜನರ ಶ್ರದ್ಧಾ-ಭಕ್ತಿ ಹಾಗೂ ಅಭಿಮಾನದ ಮಾತುಗಳನ್ನು ಆಲಿಸಿ ಸಂತಸವಾಯಿತು. ಇಡೀ ರಾಜ್ಯದ ಜನತೆ ಧರ್ಮಸ್ಥಳದ ಅಭಿಮಾನಿಗಳು ಹಾಗೂ ಭಕ್ತರು. ನಾವೆಲ್ಲರೂ ನಿಮ್ಮ ಪವಿತ್ರ ಕ್ಷೇತ್ರದ ಫಲಾನುಭವಿಗಳು ಎಂದು ಸಂತಸ ವ್ಯಕ್ತಪಡಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!