September 6, 2026
Uncategorized

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

ನಾರಾವಿ ಗ್ರಾಮದ ಮಂಜುನಗರ ನಿವಾಸಿಯಾದ ವಿಠಲ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25000/-ಧನ ನೀಡಲಾಯಿತು.

ಮಂಜುನಗರದ ಇನ್ನೊಬ್ಬ ನಿವಾಸಿಯಾದ ಶ್ರೀಧರ್ ಪೂಜಾರಿ ಇವರು ಅಂಗ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25,000 ಧನ ಸಹಾಯ ನೀಡಲಾಯಿತು.

Related posts

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

Suddi Udaya
error: Content is protected !!