24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

ಪುಂಜಾಲಕಟ್ಟೆ ವಲಯದ ಉಳಿ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಿಂದ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿನ ವಿಶ್ವಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ತಾಲೂಕಿನ 7 ಭಜನಾ ಮಂಡಳಿಯ ಸುಮಾರು 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನೆ ಮಂಡಳಿಗಳಿಗೆ ಭಜನೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ ಮೇಡಂ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಭಜನಾ ಪರಿಷತ್ ನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಭಜನಾ ತರಬೇತುದಾರರು, ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್, ಕೇಂದ್ರ ಒಕ್ಕೂಟದ ಅಧ್ಯಕ್ಷರು ಚಿದಾನಂದ ರೈ ಕಕ್ಯ,ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾಪ್ರತಿನಿಧಿ ಶೇಖರ್ ಉಷಾ ಸುಧಾ ಕುಸುಮ ಹಾಗೂ ಭಜನೆ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.


ಸಂತೋಷ್ ಕಾರ್ಯಕ್ರಮದ ನಿರೂಪಿಸಿ, ರಾಜ್ ಕುಮಾರ್ ದನ್ಯವಾದವಿತ್ತರು.

Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya
error: Content is protected !!