24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಬೆಳ್ತಂಗಡಿ : ಬೆಳ್ತಂಗಡಿ ಗ್ರಂಥಾಲಯ ಸಪ್ತಾಹವು ನ. 14ರಂದು ಉದ್ಘಾಟನೆಗೊಂಡಿತ್ತು

ಈ ಸಂದರ್ಭದಲ್ಲಿ ಖಾಯಂ ಓದುಗರಾದ ಸದಾಶಿವ, ಗ್ರಂಥಾಲಯದ ಸದಸ್ಯರಾದ ಮಂಜುನಾಥ್, ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ ಶೆಟ್ಟಿ ಸಪ್ತಹವನ್ನು ಉದ್ಘಾಟಿಸಿದರು.

ಗ್ರಂಥಾಲಯದ ಸಹಾಯಕಿ ವಿದ್ಯಾ ಮತ್ತು ಸಿಬ್ಬಂದಿ ಪ್ರೇಮಾ ಉಪಸ್ಥಿತರಿದ್ದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!