24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕರು,ಕೃಷಿಕರಾದ ರಾಜೇಂದ್ರ ರಾವ್ ಅವರು ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರಾಗಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮೃತರು ಪತ್ನಿ, ಒರ್ವೆ ಪುತ್ರಿ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya
error: Content is protected !!