ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

ಲಾಯಿಲ: ಇಲ್ಲಿಯ ಎಣಿಂಜೆ ನಿವಾಸಿ ಶೇಖರ ಶೆಟ್ಟಿ ಮತ್ತು ಶಾರದ ದಂಪತಿಯ ಪುತ್ರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಲಾಯಿಲ ಇದರ ಭಜಕಿಯಾದ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಬೃಹದಾಕಾರದ (8 feet )ನ ರಂಗೋಲಿಯನ್ನು (01ಗಂಟೆ 39ನಿಮಿಷ)ದಲ್ಲಿ ತಯಾರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ಇವರಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ.ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya
error: Content is protected !!