September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ) ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ನಿರ್ದೇಶಕರಾಗಿ ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು ಆಯ್ಕೆಯಾಗಿದ್ದಾರೆ.

ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 36 ವರ್ಷಗಳಿಂದ ಪ್ರಾಮಾಣಿಕ ಸೇವೆಯನ್ನ ನೀಡುತ್ತಿರುವ ಇವರು ಭಂಡಾರಿ ಸಮಾಜ ಸಂಘದ ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷರಾಗಿಯು ಸೇವೆಯನ್ನು ನೀಡುತ್ತಿದ್ದಾರೆ.

Related posts

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!