ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್ ಮತ್ತು ತಂಡವು ನ. 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್.ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.

Related posts

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya
error: Content is protected !!