July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರ: ಶಾಂತಿವನ ಟ್ರಸ್ಟ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ ನ.17ರಂದು ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಈರ್ವರು ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.

ಅದ್ವಿತಿ ರಾವ್ ಹಾಗೂ ತನುಷ್ ಕ್ರಮವಾಗಿ ಕಂಠಪಾಠ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya
error: Content is protected !!