22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.

ಅವರು ನ.18 ರಂದು ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ  ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಗೆ ತನ್ನ ಅನುಭವ ಹಂಚಿಕೊಂಡರು.


ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಜನರ ಶ್ರದ್ಧಾ-ಭಕ್ತಿ ಹಾಗೂ ಅಭಿಮಾನದ ಮಾತುಗಳನ್ನು ಆಲಿಸಿ ಸಂತಸವಾಯಿತು. ಇಡೀ ರಾಜ್ಯದ ಜನತೆ ಧರ್ಮಸ್ಥಳದ ಅಭಿಮಾನಿಗಳು ಹಾಗೂ ಭಕ್ತರು. ನಾವೆಲ್ಲರೂ ನಿಮ್ಮ ಪವಿತ್ರ ಕ್ಷೇತ್ರದ ಫಲಾನುಭವಿಗಳು ಎಂದು ಸಂತಸ ವ್ಯಕ್ತಪಡಿಸಿದರು.

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!