22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

ನಾರಾವಿ ಗ್ರಾಮದ ಮಂಜುನಗರ ನಿವಾಸಿಯಾದ ವಿಠಲ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25000/-ಧನ ನೀಡಲಾಯಿತು.

ಮಂಜುನಗರದ ಇನ್ನೊಬ್ಬ ನಿವಾಸಿಯಾದ ಶ್ರೀಧರ್ ಪೂಜಾರಿ ಇವರು ಅಂಗ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25,000 ಧನ ಸಹಾಯ ನೀಡಲಾಯಿತು.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya
error: Content is protected !!