September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರನ್ನು ಮೆಸ್ಕಾಂ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ನೇತೃತ್ವದಲ್ಲಿ ಗೌರವಿಸಲಾಯಿತು.

ನಿಕಟಪೂರ್ವ ವಕ್ಫ್ ಸದಸ್ಯರಾದ ಜೆ.ಎಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ಹಾಗೂ ಸೈದುದ್ದೀನ್ ಬೈಕಂಪಾಡಿ, ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಕಾಜೂರು ದರ್ಗಾ ಆಡಳಿತ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಕಾಜೂರು ಉಪಸ್ಥಿತರಿದ್ದರು.

Related posts

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!