July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕರು,ಕೃಷಿಕರಾದ ರಾಜೇಂದ್ರ ರಾವ್ ಅವರು ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರಾಗಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮೃತರು ಪತ್ನಿ, ಒರ್ವೆ ಪುತ್ರಿ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!