25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ
ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ
ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು.
ಉಪನ್ಯಾಸಕರಾದ
ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.
ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು.

ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ
ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ
ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು.
ಉಪನ್ಯಾಸಕರಾದ
ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.
ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು.ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ
ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!