25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya
error: Content is protected !!