March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya
error: Content is protected !!