23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya
error: Content is protected !!