25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾನ್ವಿ ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀದೇವಿ ಸಚಿನ್ ಧರ್ಮಸ್ಥಳ ಮುಂಡ್ರುಪ್ಪಾಡಿ ಇವರ ಸುಪುತ್ರಿ ಮತ್ತು ನಿನಾದ ಕ್ಲಾಸಿಕಲ್ ವಿದ್ಯಾರ್ಥಿನಿ ಇವರನ್ನು ಬೆಳ್ತಂಗಡಿ ತಾಲೂಕು ಘಟಕದ ಗೌರವಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ ಮತ್ತು ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!