July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya
error: Content is protected !!