ಬೆಳ್ತಂಗಡಿ: ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಧರ್ಮಸ್ಥಳದ ಶಾಂತಿವನ ಟ್ರಸ್ಟ್ (ರಿ) ಇವರು ಆಯೋಜಿಸಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ 9ನೇ ತರಗತಿ ಶ್ಲೋಕ ಕಂಠ ಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ .

ಪ್ರಾಥಮಿಕ ವಿಭಾಗದಲ್ಲಿ ಶ್ಲೋಕ ಕಂಠ ಪಾಠದಲ್ಲಿ ಕುಮಾರಿ ಸಾನಿಧ್ಯ ಆರನೇ ತರಗತಿ, ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.











