September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಧರ್ಮಸ್ಥಳದ ಶಾಂತಿವನ ಟ್ರಸ್ಟ್ (ರಿ) ಇವರು ಆಯೋಜಿಸಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ 9ನೇ ತರಗತಿ ಶ್ಲೋಕ ಕಂಠ ಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ .

ಪ್ರಾಥಮಿಕ ವಿಭಾಗದಲ್ಲಿ ಶ್ಲೋಕ ಕಂಠ ಪಾಠದಲ್ಲಿ ಕುಮಾರಿ ಸಾನಿಧ್ಯ ಆರನೇ ತರಗತಿ, ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!