38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!