ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya
error: Content is protected !!