July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya
error: Content is protected !!