23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
error: Content is protected !!